ಚಿಕ್ಕಮಗಳೂರು: ಕಿಯಾ ಕಾರು ಮಾರಾಟ ಮಳಿಗೆ ಜಾನ್ಸಿ ಕಿಯಾ ಚಿಕ್ಕಮಗಳೂರಿನಲ್ಲಿ ಆರಂಭಗೊAಡಿದ್ದು, ಜನರಿಗೆ ಉತ್ತಮ ಸೇವೆ ಒದಗಿಸುವಂತಾಗಲಿ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದರು.
ನಗರದ ನರಿಗುಡ್ಡೇನಹಳ್ಳಿಯಲ್ಲಿ ನೂತನವಾಗಿ ಆರಂಭಗೊAಡಿರುವ ಜಾನ್ಸಿ ಕಿಯಾ ಕಾರು ಶೋರ್ ರೂಮ್ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಷ್ಟಿತ ಕಾರು ಕಂಪನಿಯ ಶೋರೂಂ ಚಿಕ್ಕಮಗಳೂರಿನಲ್ಲಿ ಆರಂಭಗೊAಡಿರುವುದು ಸ್ವಾಗತಾರ್ಹ ಎಂದು ಹೇಳಿದರು.
ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಶಿವಮೊಗ್ಗವನ್ನು ಕೇಂದ್ರವಾಗಿಟ್ಟುಕೊAಡು ದಾವಣಗೆರೆ, ಚಿಕ್ಕಮಗಳೂರಿನಲ್ಲಿ ಕಿಯಾ ಕಾರು ಶೋ ರೂಮ್ ಆರಂಭಿಸಿz್ದೆÃವೆ. ಕೆಲವೇ ದಿನಗಳಲ್ಲಿ ಚಿತ್ರದುರ್ಗದಲ್ಲಿಯೂ ನೂತನ ಶೋ ರೂಮ್ ಆರಂಭಿಸುವುದಾಗಿ ತಿಳಿಸಿದರು.
ಜನರಿಗೆ ಉತ್ತಮ ಸೇವೆ ಒದಗಿಸಬೇಕು ಎಂಬುದು ನಮ್ಮ ಉz್ದÉÃಶವಾಗಿದೆ. ಕೇವಲ ವ್ಯಾಪಾರ ಮಾತ್ರವಲ್ಲದೆ ಜನರ ಪ್ರೀತಿಯನ್ನೂ ನಾವು ಗಳಿಸುತ್ತೇವೆ ಎಂಬ ನಂಬಿಕೆ ಇದೆ. ಶಿವಮೊಗ್ಗದಲ್ಲಿ ಸರಾಸರಿ ಮಾಸಿಕ ೪೦ ಕಾರುಗಳು ಮಾರಾಟವಾಗುತ್ತಿವೆ. ಚಿಕ್ಕಮಗಳೂರಿನಲ್ಲಿ ಮಾಸಿಕ ಕನಿಷ್ಟ ೨೫ ಕಾರುಗಳನ್ನು ಮಾರಾಟ ಮಾಡುವ ಗುರಿ ಹೊಂದಿz್ದÉÃವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಸುಹಾಸ್, ಸುಭಾಷ್, ತೇಜಸ್ವಿನಿ ರಾಘವೇಂದ್ರ, ಕಿಶೋರ್ ಕುಮಾರ್ ಹೆಗ್ಡೆ, ಎಂ.ಆರ್.ದೇವರಾಜ ಶೆಟ್ಟಿ ಮತ್ತಿತರರಿದ್ದರು.
Inauguration of Kia car showroom in Kaffinad