ALSO FEATURED IN

ಜಿಲ್ಲೆಯಲ್ಲಿ ರೆಡ್ ಅಲರ್ಟ್ : ಕ್ರಮಕ್ಕೆ ಸಾರ್ವಜನಿಕರಿಗೆ ಸೂಚನೆ

Spread the love

ಚಿಕ್ಕಮಗಳೂರು: ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದ್ದು, ಮುಂದಿನ ೨ ದಿನಗಳು ಹೆಚ್ಚಿನ ಮಳೆಯಾಗುವ ಸಾದ್ಯತೆ ಇರುವುದರಿಂದ ಜಿಲ್ಲೆಯಲ್ಲಿ ಮೇ ೨೧ ರಂದು ರೆಡ್ ಅಲರ್ಟ್ ಹಾಗೂ ಮೇ ೨೨ ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಹಿಸಬೇಕಿದ್ದು, ಸಾರ್ವಜನಿಕರಿಗೆ ಮುಂದಿನ ಎರಡು ದಿನಗಳು ಅಥವಾ ಮಳೆ ಕಡಿಮೆಯಾಗುವವರೆಗೆ ಈ ಕೆಳಕಂಡ ಸೂಚನೆಗಳನ್ನು ಪಾಲಿಸುವಂತೆ ಕೋರಲಾಗಿದೆ.

ಸಾರ್ವಜನಿಕರು ನದಿಗಳಿಗೆ ಅಥವಾ ತಗ್ಗು ಪ್ರದೇಶಗಳಿಗೆ ತೆರಳದಂತೆ ಕಟ್ಟೆಚ್ಚರ ವಹಿಸುವುದು. ಸಾರ್ವಜನಿಕರು ಜಾನುವಾರುಗಳನ್ನು ಶುಚಿಗೊಳಿಸಲು ಅಥವಾ ಬಟ್ಟೆಗಳನ್ನು ತೊಳೆಯಲು ಹಳ್ಳ. ಕೆರೆ ಕಟ್ಟೆಗಳಿಗೆ ತೆರಳಬಾರದು. ಹಾಗೂ ಮಳೆಯಿಂದಾಗಿ ಧರೆ, ಗುಡ್ಡ ಕುಸಿತ ಉಂಟಾಗುವ ಸಂಭವವಿರುವುದರಿಂದ ಸಾರ್ವಜನಿಕರು ಎಚ್ಚರ ವಹಿಸುವುದು

ಈ ಸೂಚನೆಗಳನ್ನು ಪಾಲಿಸುವ ಮೂಲಕ ಸಾರ್ವಜನಿಕರು ಯಾವುದೇ ಅಪಾಯಕಾರಿ ಘಟನೆಗಳಿಗೆ ಅವಕಾಶ ಕೊಡದೆ ಜಿಲ್ಲಾಡಳಿತಕ್ಕೆ ಸಹಕಾರ ನೀಡಲು ಕೋರಿದೆ ಹೆಚ್ಚಿನ ಮಾಹಿತಿಗಾಗಿ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ-೦೮೨೬೨-೨೩೮೯೫೦ ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಜಿಲ್ಲಾಧಿಕಾರಿ ಹಾಗೂ ಅಧ್ಯಕ್ಷರು ತಿಳಿಸಿದ್ದಾರೆ.

Red alert in the district: Public advised to take action

Facebook
X
WhatsApp
Telegram
Spread the love

ಚಿಕ್ಕಮಗಳೂರು: ಬಹಳರ್ಷ ವರ್ಷಗಳ ಹಿಂದೆ ಬಯಲು ಸೀಮೆಯ ಜನರ ಜೀವನಾಡಿಯಾಗಿದ್ದು ಇದೀಗ ಜೀರ್ಣಾವಸ್ಥೆಯಲ್ಲಿರುವ ಸಖರಾಯಪಟ್ಟಣ ಸಮೀಪ ಜಾನ್ಸಾಲೆ ಗ್ರಾಮದ ಲಕ್ಸಾಗರ…

Spread the love

ಚಿಕ್ಕಮಗಳೂರು: ಮುಂದಿನ ಎರಡು ವರ್ಷದಲ್ಲಿ ಚಿಕ್ಕಮಗಳೂರು-ಹಾಸನ ರೈಲು ಸಂಚಾರ ಆರಂಭವಾಗಲಿದೆ ಎಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.…

Spread the love

ಚಿಕ್ಕಮಗಳೂರು: ಬಹಳರ್ಷ ವರ್ಷಗಳ ಹಿಂದೆ ಬಯಲು ಸೀಮೆಯ ಜನರ ಜೀವನಾಡಿಯಾಗಿದ್ದು ಇದೀಗ ಜೀರ್ಣಾವಸ್ಥೆಯಲ್ಲಿರುವ ಸಖರಾಯಪಟ್ಟಣ ಸಮೀಪ ಜಾನ್ಸಾಲೆ ಗ್ರಾಮದ ಲಕ್ಸಾಗರ…

Spread the love

ಚಿಕ್ಕಮಗಳೂರು: ಮುಂದಿನ ಎರಡು ವರ್ಷದಲ್ಲಿ ಚಿಕ್ಕಮಗಳೂರು-ಹಾಸನ ರೈಲು ಸಂಚಾರ ಆರಂಭವಾಗಲಿದೆ ಎಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.…

[t4b-ticker]
Exit mobile version